Tuesday, December 11, 2012
Thursday, November 29, 2012
Wednesday, November 21, 2012
ರೈತರಿಗೆ ನೆರವಾಗಬಲ್ಲ ಹೆಬ್ಬೇವು ಕೃಷಿ
| "ವಿಜಯವಾಣಿ"ಯಲ್ಲಿ ಪ್ರಕಟಗೊಂಡ ರಮೇಶ್ ಹಿರೇಜಂಬೂರು ಲೇಖನ |
ಕೃಷಿಯಿಂದ ಬಹಳಷ್ಟು ರೈತರು ದಿವಾಳಿಯಾಗಿದ್ದೆ ಹೆಚ್ಚು. ಅದಕ್ಕೆ ರೈತರೂ ಒಂದು ತರದಲ್ಲಿ ಕಾರಣ. ಇನ್ನೊಂದುಕಡೆ, ಮಳೆ, ಗಾಳಿ, ಕಾಡು ಪ್ರಾಣಿಗಳು, ಬಹುಮುಖ್ಯವಾಗಿ ಬಹುರಾಷ್ಟ್ರೀಯ ಕಂಪನಿಗಳ ಬೀಜ-ಗೊಬ್ಬರ ಲಾಭಿ ಕಾರಣ. ಇಂಥ ತನ್ನದಲ್ಲದ ಕಾರಣಗಳಿಂದ ಬೆಂದು ಹೋಗುವ ರೈತರು ಇಂಥ ಹೆಬ್ಬೇವು ಕೃಷಿ ಮಾಡಿ ಆರ್ಥಿಕ ಲಾಭ ಪಡೆಯಬಹುದು. (ಇದು ಈ ಹಿಂದೆ "ವಿಜಯವಾಣಿ"ಯಲ್ಲಿ ಪ್ರಕಟಗೊಂಡ ಲೇಖನ)
Saturday, November 10, 2012
Thursday, November 1, 2012
Wednesday, October 10, 2012
ವಿಜಯ ವಾಣಿಯಲ್ಲಿ ಪ್ರಕಟವಾದ ವಿಶೇಷ ಲೇಖನ
ಮನಸಿಟ್ಟು ಏನಾದರೂ ಮಾಡಿದರೆ ಮೈ- ಮನ ತಣಿಯಬೇಕು, ದಣಿಯಬೇಕು. ಸುಮ್ಮನೆ ಕಾರಿನಲ್ಲೋ, ಬಸ್ಸಿನಲ್ಲೋ, ಟ್ರೈನಿನಲ್ಲೋ ಆರಾಮಾಗಿ ಹೋಗಿ, ಆರಾಮಾಗಿ ವಾಪಸ್ಸಾಗುವ ಪ್ರವಾಸದಲ್ಲೆಲ್ಲ ನಮ್ಮಂತವರಿಗೆ ಅಷ್ಟು ಮನಸಿಲ್ಲ. ನಮಗೆನಿದ್ದರೂ ರಕ್ತ ಕುದಿಯಬೇಕು. ಬಿಸಿಯುಸಿರು ಹೊಮ್ಮಬೇಕು. ಅಪಾಯ ಹತ್ತಿರದಲ್ಲೇ ಇರಬೇಕು! ಸ್ವಲ್ಪ ಹೆಚ್ಚು ಕಮ್ಮಿಯಾದರೆ ಜೀವ ಹೋಗಬೇಕು!! ಇದಕ್ಕಾಗಿಯೇ ಟ್ರೆಕ್ಕಿಂಗ್ ನಮಗೆಲ್ಲ ಆಪ್ತ. ಆದರೆ... ಹುಷಾರು, ಪುಲ್ ಈ ಸುದ್ದಿಯನ್ನು ಓದಿ ಆನಂತರ ಟ್ರೆಕ್ಕಿಂಗ್ ಗೆ ಹೋಗಿ....
![]() |
| ವಿಜಯ ವಾಣಿಯಲ್ಲಿ ಪ್ರಕಟವಾದ ವಿಶೇಷ ಲೇಖನ |
Subscribe to:
Posts (Atom)





























