Wednesday, February 27, 2013
Friday, February 8, 2013
Thursday, January 24, 2013
Monday, December 31, 2012
ಅವಧಿಯಲ್ಲಿ ಕುವೆಂಪು ’ಮಂತ್ರ’ ಹಾಗು ಮದುವೆ
ಕುವೆಂಪು ಜನ್ಮ ದಿನದ ಪ್ರಯುಕ್ತ ಬರೆದ ಲೇಖನ ಕುವೆಂಪು ’ಮಂತ್ರ’ ಹಾಗು ಮದುವೆ ಓದಿ...
http://avadhimag.com/?p=72708
http://avadhimag.com/?p=72708
Tuesday, December 11, 2012
Thursday, November 29, 2012
Wednesday, November 21, 2012
ರೈತರಿಗೆ ನೆರವಾಗಬಲ್ಲ ಹೆಬ್ಬೇವು ಕೃಷಿ
| "ವಿಜಯವಾಣಿ"ಯಲ್ಲಿ ಪ್ರಕಟಗೊಂಡ ರಮೇಶ್ ಹಿರೇಜಂಬೂರು ಲೇಖನ |
ಕೃಷಿಯಿಂದ ಬಹಳಷ್ಟು ರೈತರು ದಿವಾಳಿಯಾಗಿದ್ದೆ ಹೆಚ್ಚು. ಅದಕ್ಕೆ ರೈತರೂ ಒಂದು ತರದಲ್ಲಿ ಕಾರಣ. ಇನ್ನೊಂದುಕಡೆ, ಮಳೆ, ಗಾಳಿ, ಕಾಡು ಪ್ರಾಣಿಗಳು, ಬಹುಮುಖ್ಯವಾಗಿ ಬಹುರಾಷ್ಟ್ರೀಯ ಕಂಪನಿಗಳ ಬೀಜ-ಗೊಬ್ಬರ ಲಾಭಿ ಕಾರಣ. ಇಂಥ ತನ್ನದಲ್ಲದ ಕಾರಣಗಳಿಂದ ಬೆಂದು ಹೋಗುವ ರೈತರು ಇಂಥ ಹೆಬ್ಬೇವು ಕೃಷಿ ಮಾಡಿ ಆರ್ಥಿಕ ಲಾಭ ಪಡೆಯಬಹುದು. (ಇದು ಈ ಹಿಂದೆ "ವಿಜಯವಾಣಿ"ಯಲ್ಲಿ ಪ್ರಕಟಗೊಂಡ ಲೇಖನ)
Subscribe to:
Posts (Atom)





























